*ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ ಅಧ್ಯಕ್ಷರ ನಿರ್ದೇಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. Home add -Advt ರಾಜ್ಯ ಸರ್ಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪ್ರಗತಿಯತ್ತ ಕರ್ನಾಟಕ ಸಮರ್ಪಣೆಯ ಸಂಕಲ್ಪ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. … Continue reading *ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed