*ಅದು ಬಿಜೆಪಿಯವರ ಕೆಲಸ; ನಾನು ಹಾಗೇ ಮಾತನಾಡಲ್ಲ ಎಂದ ಡಿಸಿಎಂ*
ಪ್ರಗತಿವಾಹಿನಿ ಸುದ್ದಿ: “ನಾವು ಅಹಮದಾಬಾದ್ ವಿಮಾನ ದುರಂತದ ಬಗ್ಗೆ ರಾಜಕೀಯ ಮಾಡೋದಿಲ್ಲ. ಹೆಣದ ಮೇಲೆ ರಾಜಕೀಯ ಮಾಡುವುದು ಏನಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ಕೆಲಸ. ನಾವು ಅವರಂತೆ ನೀಚ ರಾಜಕೀಯ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಅಹಮದಾಬಾದ್ ವಿಮಾನ ದುರಂತದ ಬಗ್ಗೆ ಕೇಳಿದಾಗ, “ಅಹಮದಾಬಾದ್ ವಿಮಾನ ಅಪಘಾತದಂತಹ ದುರಂತ ದೇಶದಲ್ಲಿ ಮಾತ್ರವಲ್ಲ ಪ್ರಪಂಚದಲ್ಲಿ ಎಲ್ಲಿಯೂ ನಡೆಯಬಾರದು. ಈ ದುರಂತದಲ್ಲಿ … Continue reading *ಅದು ಬಿಜೆಪಿಯವರ ಕೆಲಸ; ನಾನು ಹಾಗೇ ಮಾತನಾಡಲ್ಲ ಎಂದ ಡಿಸಿಎಂ*
Copy and paste this URL into your WordPress site to embed
Copy and paste this code into your site to embed