*ಮಾಧ್ಯಮಗಳ ಆಶಿರ್ವಾದ ಕೇಳಿದ ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬಿಜೆಪಿ ಮತ್ತು ಜೆಡಿಎಸ್‌ನವರು ಜನತೆಯ ಬದುಕಿನ ಬಗ್ಗೆ ನೋಡುವುದಿಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.Home add -Advt ಉಡುಪಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಾವೇಶ ವಿಚಾರವಾಗಿ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು. ಕೃಷ್ಣನ ಆಶೀರ್ವಾದ ಪಡೆಯಲು ಬಂದಿದ್ದೀರಿ ಎಂದು ಕೇಳಿದಾಗ, “ಕೃಷ್ಣ, ಗಣಪತಿ ಹಾಗೂ ನಿಮ್ಮ (ಮಾಧ್ಯಮಗಳ) … Continue reading *ಮಾಧ್ಯಮಗಳ ಆಶಿರ್ವಾದ ಕೇಳಿದ ಡಿಸಿಎಂ ಡಿ.ಕೆ. ಶಿವಕುಮಾರ್*