*ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಇತಿಶ್ರೀ ಹಾಡಲು ಡಿಸಿಎಂ ಸಂಕಲ್ಪ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ಘನತೆಗೆ ಕಪ್ಪುಚುಕ್ಕೆಯಾಗಿರುವ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಂಕಲ್ಪ ಮಾಡಿರುವ ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಇಂದು ನಗರದ ಪ್ರಮುಖ ಸಂಚಾರಿ ದಟ್ಟಣೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.Home add -Advt ಬಿಡಿಎ ಕೇಂದ್ರ ಕಚೇರಿಯಲ್ಲಿ ಮಂಗಳವಾರ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಬಿಡಿಎ ಅಧ್ಯಕ್ಷ ರಾಕೇಶ್ ಸಿಂಗ್, ಕಮಿಷನರ್ ಕುಮಾರ್ ನಾಯಕ್, ಬಿಬಿಎಂಪಿ ಕಮಿಷನರ್ ತುಷಾರ್ ಗಿರೀನಾಥ್, ಡಿಸಿಎಂ ಆಪ್ತ ಕಾರ್ಯದರ್ಶಿ ರಾಜೇಂದ್ರ … Continue reading *ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಇತಿಶ್ರೀ ಹಾಡಲು ಡಿಸಿಎಂ ಸಂಕಲ್ಪ*
Copy and paste this URL into your WordPress site to embed
Copy and paste this code into your site to embed