ಪ್ರಗತಿವಾಹಿನಿ ಸುದ್ದಿ: “ಸಿಎಂ ಸಿದ್ದರಾಮಯ್ಯ ಅವರು ತಮಗೆ ಇರುವ ಅಧಿಕಾರವನ್ನು ಬಳಸಿಕೊಂಡು ಶಾಸಕರ ಸಭೆ ಮಾಡುತ್ತಿದ್ದು, ಇದರಲ್ಲಿ ತಪ್ಪೇನಿದೆ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಉತ್ತರಿಸಿದರು.Home add -Advt ಮುಖ್ಯಮಂತ್ರಿಗಳು ನಿಮಗೆ ಆಹ್ವಾನ ನೀಡದೆ ಶಾಸಕರ ಸಭೆ ಮಾಡುತ್ತಿದ್ದಾರೆ ಎಂದು ಕೇಳಿದಾಗ “ಸುರ್ಜೆವಾಲ ಅವರು ಶಾಸಕರನ್ನು ಭೇಟಿ ಮಾಡಿದ ಬಳಿಕ ಅನೇಕ ವಿಚಾರಗಳನ್ನು ಸಿಎಂ ಗಮನಕ್ಕೆ ತಂದಿದ್ದು, ಶಾಸಕರ ಅಹವಾಲುಗಳ ವಿಚಾರವಾಗಿ ಸಿಎಂ ಸಭೆ ಮಾಡುತ್ತಿದ್ದಾರೆ. … Continue reading *ಬಿಜೆಪಿ ಮೊದಲು ತಮ್ಮ ಮನೆ ಸರಿಪಡಿಸಿಕೊಳ್ಳಲಿ: ಗೊಬ್ಬರ ಕೇಳಿದವರಿಗೆ ಗುಂಡು ಹೊಡೆದಿದ್ದು ಬಿಜೆಪಿ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ*
Copy and paste this URL into your WordPress site to embed
Copy and paste this code into your site to embed