*ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ “ಪ್ರಜಾಸೇವೆ ಇಲಾಖೆ” ಸ್ಥಾಪನೆ: ಸಿಎಂ ಡಿ.ಕೆ. ಶಿವಕುಮಾರ್*
ವಿದ್ಯುತ್ ಸಂಪರ್ಕ ಪಡೆಯಲು 15 ದಿನಗಳ ಕಾಲಾವಕಾಶ: ಪ್ರಗತಿವಾಹಿನಿ ಸುದ್ದಿ: “ಸಾರ್ವಜನಿಕರ ಕುಂದುಕೊರತೆಗಳು, ಸಾರ್ವಜನಿಕ ಹೋರಾಟಗಳ ಅಹವಾಲುಗಳನ್ನು ಆಲಿಸಲು “ಪ್ರಜಾಸೇವೆ ಇಲಾಖೆ” ಯನ್ನು ಹೊಸದಾಗಿ ಪ್ರಾರಂಭ ಮಾಡಲಾಗುತ್ತಿದೆ. ಪ್ರತ್ಯೇಕ ಸಚಿವರಿಗೆ ಇದರ ಜವಾಬ್ದಾರಿವಹಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ವಿಧಾನಸೌಧದಲ್ಲಿ ಶನಿವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ಜನರ ಕಷ್ಟ ಭಾವನೆಗಳನ್ನು ಅರಿತು, ಕಾನೂನು ಚೌಕಟ್ಟಿನಲ್ಲಿ ಸ್ಪಂದಿಸುವುದು ನಮ್ಮ ಸರ್ಕಾರದ ಗುರಿ. ಹೀಗಾಗಿ ಈ … Continue reading *ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ “ಪ್ರಜಾಸೇವೆ ಇಲಾಖೆ” ಸ್ಥಾಪನೆ: ಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed