*ಚೆನ್ನಮ್ಮ ನಿಧನಕ್ಕೆ ಪಿಎಂ, ಸಿಎಂ ಸೇರಿ ಹಲವರ ಕಂಬನಿ*
ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.Home add -Advt ಅಪಾರ ಧೈವಭಕ್ತೆಯಾಗಿದ್ದ ಚನ್ನಮ್ಮನವರು ತುಂಬು ಕುಟುಂಬವನ್ನು ಸಾಕಿ ಸಲಹಿದ ಮಹಾನ್ ತಾಯಿ. ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಅವರ ಕುಟುಂಬ ಸದಸ್ಯರ ರಾಜಕೀಯ ಮತ್ತು ಬದುಕಿನ ಏಳ್ಗೆಯ ಹಿಂದೆ ಚನ್ನಮ್ಮನವರ ಪರಿಶ್ರಮ ಅಡಗಿದೆ ಎಂದು ಸಿಎಂ ಹೇಳಿದ್ದಾರೆ. ಅವರು ಆಸ್ಪತ್ರೆಯಿಂದ ಗುಣಮುಖರಾಗಿ ವಾಪಸ್ಸು ಬರುತ್ತಾರೆ ಎಂದು ಎಲ್ಲರೂ ನಂಬಿಕೆ ಇಟ್ಟಿದ್ದರು. … Continue reading *ಚೆನ್ನಮ್ಮ ನಿಧನಕ್ಕೆ ಪಿಎಂ, ಸಿಎಂ ಸೇರಿ ಹಲವರ ಕಂಬನಿ*
Copy and paste this URL into your WordPress site to embed
Copy and paste this code into your site to embed