*ತನ್ನ ಮಗನಿಗೆ ಸ್ಥಾನ ಸಿಗಲಿಲ್ಲ ಎಂದು ಅಣ್ಣನ ಮಗನ ವಿರುದ್ಧವೇ ಪಿತೂರಿ ಮಾಡಿದ್ರಾ HDK?* *ಲಕ್ಷ್ಮೀ ವಿಲಾಸ ಬ್ಯಾಂಕ್ ನಿಂದ ವಿಜಯೇಂದ್ರ RTGS ಮಾಡಿದ್ದೆಲ್ಲಿಗೆ?*

10 ತಿಂಗಳಲ್ಲ, 10 ವರ್ಷ ನಮ್ಮ ಸರ್ಕಾರ ಮುಟ್ಟಲು ಆಗುವುದಿಲ್ಲ: ವಿಪಕ್ಷಗಳಿಗೆ ಡಿಸಿಎಂ ಸವಾಲುHome add -Advt ಪ್ರಗತಿವಾಹಿನಿ ಸುದ್ದಿ: ಕುಮಾರಸ್ವಾಮಿ ಬಹಳ ಕ್ಲೀನ್ ಸ್ವಾಮಿಯಂತೆ. ನನಗೆ ಅವರ ವಿಚಾರ ಗೊತ್ತಿರಲಿಲ್ಲ. ಅವರ ವಿರುದ್ಧ ಸುಮಾರು 50 ಡಿನೋಟಿಫಿಕೇಶನ್ ಪ್ರಕರಣಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲವನ್ನು ಹೊರಗೆ ತರುತ್ತೇನೆ. ಕುಮಾರಸ್ವಾಮಿ ಅವರ ಪ್ರಕರಣದಲ್ಲಿ ವಿಚಾರಣೆ ನಡೆಸಲು ಲೋಕಾಯುಕ್ತದವರು ರಾಜ್ಯಪಾಲರಿಗೂ ಪತ್ರ ಬರೆದಿದ್ದಾರಂತೆ. ಆದರೆ ಕುಮಾರಸ್ವಾಮಿ ಯೂಟರ್ನ್ ಮಾಡಿಕೊಂಡು ಈಗ ಬಿಜೆಪಿ ಮೊರೆ ಹೋಗಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ … Continue reading *ತನ್ನ ಮಗನಿಗೆ ಸ್ಥಾನ ಸಿಗಲಿಲ್ಲ ಎಂದು ಅಣ್ಣನ ಮಗನ ವಿರುದ್ಧವೇ ಪಿತೂರಿ ಮಾಡಿದ್ರಾ HDK?* *ಲಕ್ಷ್ಮೀ ವಿಲಾಸ ಬ್ಯಾಂಕ್ ನಿಂದ ವಿಜಯೇಂದ್ರ RTGS ಮಾಡಿದ್ದೆಲ್ಲಿಗೆ?*