*ನವರಂಗಿ ನಕಲಿ ಸ್ವಾಮಿ ವಿರುದ್ಧ ರಾಜ್ಯಪಾಲರ ಕ್ರಮ ಏಕಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: “ಜನತಾದಳದ ಅಗ್ರಗಣ್ಯ ನಾಯಕ, ನವರಂಗಿ ನಕಲಿ ಸ್ವಾಮಿ, ಬರೀ ಬುರುಡೆ ಬಿಡುವ ಕುಮಾರಸ್ವಾಮಿ ವಿರುದ್ದ ಇಲ್ಲದ ಕ್ರಮ ನಮ್ಮ ವಿರುದ್ದವೇಕೆ ರಾಜ್ಯಪಾಲರೇ? ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುತ್ತದೆ. ನಿಮ್ಮ ಯಾವ ಹುನ್ನಾರಗಳಿಗೂ ನಮ್ಮ ಸರ್ಕಾರ ಜಗ್ಗುವುದಿಲ್ಲ, ಬಗ್ಗುವುದಿಲ್ಲ, ಹೆದರುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುಡುಗಿದರು. ಮುಖ್ಯಮಂತ್ರಿಗಳ ವಿರುದ್ಧದ ವಿಚಾರಣೆಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ಖಂಡಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಶಿವಕುಮಾರ್ … Continue reading *ನವರಂಗಿ ನಕಲಿ ಸ್ವಾಮಿ ವಿರುದ್ಧ ರಾಜ್ಯಪಾಲರ ಕ್ರಮ ಏಕಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ*