*ಒಗ್ಗಟ್ಟಿನಲ್ಲಿ ಬಲವಿದೆ: ಸಿಎಂ ನಡೆ ಶ್ಲಾಘಿಸಿದ ವಿಪಕ್ಷ ನಾಯಕರು*

ಪ್ರಗತಿವಾಹಿನಿ ಸುದ್ದಿ: ಸಿಎಂ ಡಿ ಕೆ ಶಿವಕುಮಾರ್ ಅವರು ದೆಹಲಿಯಲ್ಲಿ ನಿನ್ನೆ ಕರೆದಿದ್ದ ಕರ್ನಾಟಕ ಸಂಸದರ ಸಭೆ ಅಭೂತ ಪೂರ್ವ ಯಶಸ್ಸು ಕಂಡಿದೆ. ಸಭೆಯಲ್ಲಿ ಹಾಜರಿದ್ದ ಪ್ರತಿಕ್ಷದವರು ಕೂಡ ಸಭೆಯ ಧ್ಯೇಯೋದ್ದೇಶ, ಸರ್ವರನ್ನೂ ಒಳಗೊಳ್ಳುವ ಸಿಎಂ ನಡೆ ಬಗ್ಗೆ ಶ್ಲಾಘನೆ ಮಾಡಿದ್ದಾರೆ. ಬಿಜೆಪಿ ಮುಖಂಡರು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಜಗದೀಶ್ ಶೆಟ್ಟರ್, ಸೋಮಣ್ಣ, ಬಸವರಾಜ ಬೊಮ್ಮಾಯಿ ಅವರಿಂದ ಹಿಡಿದು ರಾಜ್ಯಸಭೆ ಸದಸ್ಯೆ ಶ್ರೀಮತಿ ಸುಧಾ ಮೂರ್ತಿವರೆಗೂ ಹಿಂದೆಂದೂ ಇಷ್ಟೊಂದು ಸಂಖ್ಯೆಯಲ್ಲಿ ಸಂಸದರು ಸೇರಿರಲಿಲ್ಲ, … Continue reading *ಒಗ್ಗಟ್ಟಿನಲ್ಲಿ ಬಲವಿದೆ: ಸಿಎಂ ನಡೆ ಶ್ಲಾಘಿಸಿದ ವಿಪಕ್ಷ ನಾಯಕರು*