*ಏನುಬೇಕು ಎಲ್ಲವನ್ನೂ ಹೇಳಿದ್ದೇನೆ: ರಾಹುಲ್ ಗಾಂಧಿ ಭೇಟಿ ಬಳಿಕ ಡಿಸಿಎಂ.ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಸ್ತಾಂತರದ ಚರ್ಚೆ ಹಾಗೂ ಶಾಸಕರ ಫಾರಿನ್ ಟ್ರಿಪ್ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ದೆಹಲಿಯಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ನವದೆಹಲಿಯ 10 ಜನಪಥ ರಸ್ತೆಯಲ್ಲಿರುವ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ವರಿಷ್ಠರನ್ನು ಭೇಟಿಯಾಗಿ ಮಾತನಡಿದ್ದೇನೆ. ಅಸ್ಸಾಂ ಚುನಾವಣೆ ಬಗ್ಗೆ ಚರ್ಚಿಸಿದ್ದೇವೆ ಎಂದರು. ರಾಜಕೀಯ … Continue reading *ಏನುಬೇಕು ಎಲ್ಲವನ್ನೂ ಹೇಳಿದ್ದೇನೆ: ರಾಹುಲ್ ಗಾಂಧಿ ಭೇಟಿ ಬಳಿಕ ಡಿಸಿಎಂ.ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ*
Copy and paste this URL into your WordPress site to embed
Copy and paste this code into your site to embed