*ಕರ್ನಾಟಕದ ಪ್ರತಿ ಮನೆಯೂ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್‌ ಪಕ್ಷ ಬಡತನದ ವಿರುದ್ಧ ಯುದ್ಧ ಮಾಡುತ್ತದೆಯೇ ಹೊರತು ಬಡವರ ವಿರುದ್ಧವಲ್ಲ. ಬೆಂಗಳೂರು ಗ್ರಾಮಾಂತರ ಭಾಗದ ಜನರು 3 ಕ್ಷೇತ್ರಗಳನ್ನು ಗೆಲ್ಲಿಸಿ ನಮಗೆ ಶಕ್ತಿ ನೀಡಿದ ಪರಿಣಾಮ ಕರ್ನಾಟಕ ಮಾದರಿ ಸೃಷ್ಟಿಯಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಹೊಸಕೋಟೆಯಲ್ಲಿ ನಡೆದ ಗ್ಯಾರಂಟಿ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ಹೆಣ್ಣು ಕುಟುಂಬದ ಕಣ್ಣು ಅದರಂತೆ ನಮ್ಮ ಸರ್ಕಾರ ರಾಜ್ಯದ ಎಲ್ಲಾ ಮಹಿಳೆಯರ ಅಭಿವೃದ್ಧಿಗೆ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡಿದೆ. ಸರ್ವರ ಏಳಿಗೆಯೇ ಕಾಂಗ್ರೆಸ್‌ ಪಕ್ಷದ … Continue reading *ಕರ್ನಾಟಕದ ಪ್ರತಿ ಮನೆಯೂ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್*