*ಜೆಡಿಎಸ್- ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೆಸ್ ಸೇರಲು ಮುಕ್ತ ಆಹ್ವಾನ ನೀಡಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಚನ್ನಪಟ್ಟಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭಾಷಣದ ಹೈಲೈಟ್ಸ್: ನಾನು ಈ ಕಾರ್ಯಕ್ರಮಕ್ಕೆ ಬರುವಾಗ ಕೆಲವು ಮಹಿಳೆಯರು ನನ್ನನ್ನು ಅಡ್ಡಹಾಕಿ ನಮಗೆ ಎಲ್ಲಾ ಯೋಜನೆ ಸಿಗುತ್ತಿವೆ ಎಂದು ನನಗೆ ಆಶೀರ್ವಾದ ಮಾಡಿದರು. ಇದು ನನ್ನ ಭಾಗ್ಯ. ನಾನು ಪ್ರವಾಸ ಮಾಡಿದ ಎಲ್ಲೆಡೆ ಇದೇ ರೀತಿ ಮಹಿಳೆಯರು ಸಾಗರೋಪಾದಿಯಲ್ಲಿ ಸೇರುತ್ತಿದ್ದಾರೆ. ನಾನು ಇಲ್ಲಿಗೆ ಬರುವ ಮುನ್ನ ಬಡವರಿಗಾಗಿ ಕಟ್ಟಿಸಿರುವ 32 ಸಾವಿರ ಮನೆಗಳ ಹಂಚುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದೆ. ಬಡವರಿಂದ … Continue reading *ಜೆಡಿಎಸ್- ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೆಸ್ ಸೇರಲು ಮುಕ್ತ ಆಹ್ವಾನ ನೀಡಿದ ಡಿಸಿಎಂ*