*ಗ್ಯಾರಂಟಿ ಯೋಜನೆಗಳ ಬಗ್ಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*
ಯೋಜನೆಯ ಹಣ ನಕಲಿ ಫೈನಾನ್ಸ್ ಗೆ ಬಳಕೆಯಾಗದಂತೆ ಕ್ರಮ ಪ್ರಗತಿವಾಹಿನಿ ಸುದ್ದಿ: “ಆದಾಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು, ನಮ್ಮ ಸರ್ಕಾರ ಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ವೈದೇಹಿ ಆಸ್ಪತ್ರೆ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಪ್ರಚಾರ ಮಾಡುತ್ತಿವೆಯಲ್ಲ ಎಂದು ಕೇಳಿದಾಗ, “ಅವರುಗಳಿರುವುದೇ ಟೀಕೆ ಮಾಡಲು. ನಾವು … Continue reading *ಗ್ಯಾರಂಟಿ ಯೋಜನೆಗಳ ಬಗ್ಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed