*ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ: “ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ. ಸರ್ಕಾರಿ ನೌಕರರು, ದೊಡ್ಡ, ದೊಡ್ಡ ಐಟಿ ಕಂಪೆನಿಗಳಲ್ಲಿ ಕೆಲಸ ಮಾಡುತ್ತಾ ಇರುವವರು – ಹೀಗೆ ಬಹಳ ಜನ ನಮಗೆ ಗ್ಯಾರಂಟಿ ಯೋಜನೆಗಳು ಬೇಡ ಎಂದಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರದಂದು ಉತ್ತರಿಸಿದರು.Home add -Advt ಸಿರಿವಂತರು ಗ್ಯಾರಂಟಿ ಯೋಜನೆಗಳ ಫಲಾನುಭವದಿಂದ ಹೊರಬರಲಿ ಎಂದು ಒಂದಷ್ಟು ಸಚಿವರು ಹೇಳುತ್ತಿರುವ ಬಗ್ಗೆ ಕೇಳಿದಾಗ, “ಒಂದಷ್ಟು ಸಿರಿವಂತರು ನಮಗೆ ಅವಶ್ಯಕತೆ ಇಲ್ಲ ಎಂದಿದ್ದಾರೆ. … Continue reading *ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed