*ಟೈಂ ಫಿಕ್ಸ್ ಮಾಡಿ ಹೇಳಿ ಚರ್ಚೆಗೆ ಸಿದ್ಧ: HDKಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲು*
ಪ್ರಗತಿವಾಹಿನಿ ಸುದ್ದಿ: ಮನ್ ರೇಗಾ ಯೋಜನೆ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಚರ್ಚೆಗೆ ಸಿದ್ಧ. ಅವರ ಪಂಥಾಹ್ವಾನ ಸ್ವೀಕರಿಸಿದ್ದೇನೆ ಎಂದು ತಿಳಿಸಿದ್ದಾರೆ.Home add -Advt ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮನ್ ರೇಗಾ ಯೋಜನೆ ಬಗ್ಗೆ ಓಪನ್ ಡಿಬೆಟ್ ಗೆ ಬರಲಿ ಎಂದಿದ್ದಾರೆ. ನಾನು ಚರ್ಚೆಗೆ ಸಿದ್ಧ. ನನಗೆ ಯಾವುದೇ ಪ್ರಿಪರೇಷನ್ ಬೇಕಿಲ್ಲ. ನಾನು ತಾಲೂಕು ಮಟ್ಟದಲ್ಲಿ ಏನೆಲ್ಲ ಕೆಲಸ ಮಾಡಿದ್ದೇನೆ … Continue reading *ಟೈಂ ಫಿಕ್ಸ್ ಮಾಡಿ ಹೇಳಿ ಚರ್ಚೆಗೆ ಸಿದ್ಧ: HDKಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲು*
Copy and paste this URL into your WordPress site to embed
Copy and paste this code into your site to embed