*ಸಹಕಾರಿ ತತ್ವದಲ್ಲಿ ಜನರ ಜೀವನಾಡಿಯಾಗಿ ಬೆಳೆದ ಹೆಮ್ಮರ ಜಮಖಂಡಿ ಬ್ಯಾಂಕ್: ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಮತ*
ಪ್ರಗತಿವಾಹಿನಿ ಸುದ್ದಿ: “ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬುದೇ ಸಹಕಾರಿ ತತ್ವದ ಮೂಲಮಂತ್ರ. ಜಮಖಂಡಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ತತ್ವದಲ್ಲಿ ಬೆಳೆದ ಹೆಮ್ಮರ. ನಾನು ಎನ್ನುವುದು ಬಿಟ್ಟು ನಾವು ಎಂದು ಮುಂದುವರೆದಾಗ ಮಾತ್ರ ಸಹಕಾರಿ ತತ್ವದಲ್ಲಿ ಹೆಚ್ಚು ಸಾಧನೆ ಮಾಡಲು ಸಾಧ್ಯ. ಈ ರೀತಿಯಲ್ಲಿ ಕೆಲಸ ಮಾಡಿದ ಕಾರಣಕ್ಕೆ ಜಮಖಂಡಿ ಬ್ಯಾಂಕ್ ಜನರ ಜೀವನಾಡಿಯಾಗಿದೆ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಬಾಗಲಕೋಟೆಯ ಜಮಖಂಡಿಯಲ್ಲಿ ಬುಧವಾರ ನಡೆದ ದಿ ಜಮಖಂಡಿ ಅರ್ಬನ್ ಕೋ ಆಪ್ ಬ್ಯಾಂಕ್ … Continue reading *ಸಹಕಾರಿ ತತ್ವದಲ್ಲಿ ಜನರ ಜೀವನಾಡಿಯಾಗಿ ಬೆಳೆದ ಹೆಮ್ಮರ ಜಮಖಂಡಿ ಬ್ಯಾಂಕ್: ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಮತ*
Copy and paste this URL into your WordPress site to embed
Copy and paste this code into your site to embed