*ಪಂಚಾಯತಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಜಮೀನು ಖಾತೆ ಸಮಸ್ಯೆ, ಭೂ ವ್ಯಾಜ್ಯ, ಮನೆ ಖಾತೆ, ನಿವೇಶನ, ಗುತ್ತಿಗೆ ಆಧಾರದ ಮೇಲೆ, ಅನುಕಂಪದ ಆಧಾರದ ಮೇಲೆ ಉದ್ಯೋಗ, ಹಾಸ್ಟೆಲ್ ಸೀಟು, ವಿದ್ಯಾರ್ಥಿವೇತನ ಸೇರಿದಂತೆ ಅನೇಕ ಸಮಸ್ಯೆಗಳ ಅರ್ಜಿ ಹೊತ್ತು ಬಂದಿದ್ದ ನೂರಾರು ಜನರ ಅಹವಾಲುಗಳನ್ನು ಕನಕಪುರ ಕ್ಷೇತ್ರದ ಶಾಸಕ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ವೀಕರಿಸಿ, ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕ್ಷೇತ್ರದ ಜನರ ಅಹವಾಲು ಸ್ವೀಕರಿಸಲು ಪ್ರತಿ ಎರಡನೇ ಹಾಗೂ ನಾಲ್ಕನೆ ಶನಿವಾರ ಮೀಸಲಿಡುವುದಾಗಿ ಹೇಳಿದ್ದ ಡಿ.ಕೆ.ಶಿವಕುಮಾರ್ ಅವರು … Continue reading *ಪಂಚಾಯತಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಡಿಸಿಎಂ*