*ನಕಲಿ ಪತ್ರ ಇಟ್ಟುಕೊಂಡು ಪತ್ರಿಕಾಗೋಷ್ಠಿ ನಡೆಸಿ ಸೋಲೋಪ್ಪಿಕೊಂಡ ಕೆಸಿಆರ್: ಡಿಸಿಎಂ ಡಿ.ಕೆ. ಶಿವಕುಮಾರ್*

ನನ್ನ ಎಲೆಕ್ಟ್ರಾನಿಕ್ ಸಹಿ ದುರ್ಬಳಕೆಯಾಗಿದೆ; ಪೊಲೀಸರಿಗೆ ದೂರು ನೀಡಿತ್ತೇನೆ ಎಂದ ಡಿಸಿಎಂ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ನಕಲಿ ಪತ್ರ ಇಟ್ಟುಕೊಂಡು ಪತ್ರಿಕಾಗೋಷ್ಠಿ ಮಾಡುವಷ್ಟು ಹೀನಾಯ ಸ್ಥಿತಿಗೆ ತಲುಪಿದ್ದು, ಈ ಮೂಲಕ ಮುಂಬರುವ ತೆಲಂಗಾಣ ವಿಧಾನಸಭೆಯ ಚುನಾವಣೆಯ ಸೋಲನ್ನು ಈಗಲೇ ಒಪ್ಪಿಕೊಂಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ತಮ್ಮ ಹೆಸರಿನಲ್ಲಿ ಆಪಲ್ ಏರ್ಪಾಡ್ ಉತ್ಪಾದನಾ ಘಟಕ ಸ್ಥಳಾಂತರ ವಿಚಾರವಾಗಿ ಫಾಕ್ಸ್ ಕಾನ್ ಸಂಸ್ಥೆಗೆ ಬರೆದಿರುವಂತೆ ಸೃಷ್ಟಿಸಲಾದ ನಕಲಿ ಪತ್ರ … Continue reading *ನಕಲಿ ಪತ್ರ ಇಟ್ಟುಕೊಂಡು ಪತ್ರಿಕಾಗೋಷ್ಠಿ ನಡೆಸಿ ಸೋಲೋಪ್ಪಿಕೊಂಡ ಕೆಸಿಆರ್: ಡಿಸಿಎಂ ಡಿ.ಕೆ. ಶಿವಕುಮಾರ್*