*ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಜನ ನಮ್ಮನ್ನು ಗಮನಿಸುತ್ತಿದ್ದಾರೆ. ವಿರೋಧಿಗಳು ತಪ್ಪು ಹುಡುಕುತ್ತಿದ್ದಾರೆ. ಕಾನೂನು ಬಾಹಿರವಾಗಿ ಕೆಲಸ ಮಾಡಿ ಎಂದು ಹೇಳುವುದಿಲ್ಲ. ಯಾರಿಗೂ ತೊಂದರೆ ಆಗದಂತೆ ನಿಮ್ಮ ಕಾರ್ಯ ನಿರ್ವಹಿಸಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಪ್ರತಿ ಫೈಲ್ ಮುಂದಕ್ಕೆ ಹೋಗಲು ಜನರನ್ನು ಅಲೆದಾಡಿಸಿ, ಅಯ್ಯೋ ಎನಿಸಬೇಡಿ. ಕಾಡಾನೆ ದಾಳಿ ನಿಯಂತ್ರಣಕ್ಕೆ ಅಧ್ಯಯನ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ. ಅರಣ್ಯ ಅಧಿಕಾರಿಗಳು ಕೊಂಬು ಬಂದವರಂತೆ … Continue reading *ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಡಿಸಿಎಂ*