*ಕುಮಾರಸ್ವಾಮಿಗೆ ಅರಿವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇಕೆ?*
ಪ್ರಗತಿವಾಹಿನಿ ಸುದ್ದಿ: “ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನುಗುಣವಾಗಿ ವಿರೋಧ ಪಕ್ಷದ ಶಾಸಕರು, ಸಾರ್ವಜನಿಕರನ್ನು ವಿಶ್ವಾಸಕ್ಕೆ ಪಡೆದು ಜಿಬಿಎ ಪಾಲಿಕೆಗಳು ಹಾಗೂ ವಾರ್ಡ್ ಗಳ ಮರುವಿಂಗಡಣೆ ಮಾಡಲಾಗಿದೆ. ಆದರೆ ಈ ಬಗ್ಗೆ ಕುಮಾರಸ್ವಾಮಿ ಅವರಿಗೆ ಅರಿವಿಲ್ಲ. ಬೇಕಿದ್ದರೇ ಅವರ ಶಾಸಕರನ್ನೇ ಕೇಳಿ ತಿಳಿದುಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. Home add -Advt ಕೇಂದ್ರ ಸರ್ಕಾರದ ಲೋಕಸಭಾ ಕ್ಷೇತ್ರ ಮರುವಿಂಗಡಣೆ ವಿಧೇಯಕ … Continue reading *ಕುಮಾರಸ್ವಾಮಿಗೆ ಅರಿವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇಕೆ?*
Copy and paste this URL into your WordPress site to embed
Copy and paste this code into your site to embed