Politics

*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ನೂತನ ಎಐಸಿಸಿ ಕಾರ್ಯದರ್ಶಿಗಳು*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಿಂದ ಎಐಸಿಸಿ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಯು ಬಿ ವೆಂಕಟೇಶ್, ಅಂಜಲಿ ನಿಂಬಾಳ್ಕರ್, ಸೂರಜ್ ಹೆಗ್ಡೆ, ಸಂದೀಪ್ ಅವರು ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಶನಿವಾರ ಭೇಟಿ ಮಾಡಿ, ಕೃತಜ್ಞತೆ ಸಲ್ಲಿಸಿದರು.

ಈ ವೇಳೆ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ಶರತ್ ಬಚ್ಚೇಗೌಡ ಉಪಸ್ಥಿತರಿದ್ದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button