Karnataka NewsLatestPolitics

*ಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಅಭಿನಂದಿಸಿದ ಜೆಡಿಎಸ್ ನಾಯಕರು*

ಪ್ರಗತಿವಾಹಿನಿ ಸುದ್ದಿ: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಭೇಟಿಯಾದ ಜೆಡಿಎಸ್ ನಾಯಕರು ಅಭಿನಂದನೆ ಸಲ್ಲಿಸಿದರು.

ಜೆಡಿಎಸ್ ನಾಯಕ ಸುರೇಶ್ ಬಾಬು, ಸಿ ಎನ್ ಬಾಲಕೃಷ್ಣ, ಎ ಮಂಜು, ಕರೆಮ್ಮನವರ್, ಶಾರದಾ ಪೂರ್ಯನಾಯಕ್, ಕೃಷ್ಣಪ್ಪ, ನೇಮಿರಾಜ್ ನಾಯಕ್, ವೆಂಕಟಶಿವಾರೆಡ್ಡಿ ಸೇರಿದಂತೆ ಜೆ ಡಿ ಎಸ್ ಶಾಸಕರು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ವಿಧಾನಸೌಧದ ಅವರ ಕೊಠಡಿಯಲ್ಲಿ ಸೋಮವಾರ ಭೇಟಿ ಮಾಡಿ ಅಭಿನಂದಿಸಿದರು

Home add -Advt

Related Articles

Back to top button