*ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಭೇಟಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು ಹಾಗೂ ನೀರಾವರಿ ಯೋಜನೆಗಳಿಗೆ ಅನುಮತಿ, ಹಣಕಾಸು ನೆರವು ಕೋರಿದ ಡಿಸಿಎಂ Home add -Advt ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಉಪಮುಖ್ಯಮಂತ್ರಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಟನಲ್ ರಸ್ತೆ ನಿರ್ಮಾಣ, ಮೆಟ್ರೋ ಸಂಪರ್ಕ ವಿಸ್ತರಣೆ, ಭದ್ರಾ ಮೇಲ್ದಂಡೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು ಯೋಜನೆ ಸೇರಿದಂತೆ ಪ್ರಮುಖ ಯೋಜನೆಗಳಿಗೆ ಅನುಮತಿ ಹಾಗೂ ಹಣಕಾಸಿನ ನೆರವು ಕೋರಿದರು. ಸಂಸತ್ ಭವನದಲ್ಲಿ ಬುಧವಾರ ಕೇಂದ್ರ ಸಚಿವರನ್ನು ಭೇಟಿ … Continue reading *ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಭೇಟಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್*