*ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಶುಭ ಕೋರಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಉಪ‌ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಯುಗಾದಿ ಹಬ್ಬದ ಶುಭಾಶಯ ಕೋರಿದರು. ಸಿಎಂ ಕಾವೇರಿ ನಿವಾಸಕ್ಕೆ ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಅವರಿಗೆ ಹೂಗುಚ್ಛ ನೀಡಿ ಹಬ್ಬದ ಶುಭಾಶಯ ತಿಳಿಸಿದರು. *ನಿರ್ಮಿತಿ ಕೇಂದ್ರ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್* Home add -Advt