*ಶಾಸಕ ಶಿವಗಂಗಾಗೆ ನೋಟಿಸ್: ಡಿ.ಕೆ ಶಿವಕುಮಾರ್ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ಹಲವು ಎಚ್ಚರಿಕೆಗಳ ನಡುವೆಯೂ ಮುಖ್ಯಮಂತ್ರಿ ಅಧಿಕಾರ ಹಸ್ತಾಂತರದ ಬಗ್ಗೆ ಹೇಳಿಕೆ ಮುಂದುವರೆಸಿರುವ ಶಾಸಕ ಬಸವರಾಜು ವಿ ಶಿವಗಂಗಾ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. Home add -Advt ಸಿಎಂ ಅಧಿಕಾರ ಮತ್ತಿತರ ವಿಚಾರಗಳ ಬಗ್ಗೆ ಯಾರೂ ಮಾತಾಡಬಾರದು. ಶಾಸಕರು ಪಕ್ಷದ ಶಿಸ್ತು ಪಾಲಿಸಬೇಕು. ಚೌಕಟ್ಟು ಮೀರಬಾರದು. ಅನಗತ್ಯ ಹೇಳಿಕೆಗಳನ್ನು ಕೊಟ್ಟು ಗೊಂದಲ ಮೂಡಿಸಬಾರದು ಎಂದು ಈ ಹಿಂದೆಯೇ ಕಟ್ಟುನಿಟ್ಟಾಗಿ ಸೂಚನೆ … Continue reading *ಶಾಸಕ ಶಿವಗಂಗಾಗೆ ನೋಟಿಸ್: ಡಿ.ಕೆ ಶಿವಕುಮಾರ್ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed