*ನೀರಾ ಕುಡಿದಾಗ ನನಗೆ ಮತ್ತು ಬರಲಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “30-35 ವರ್ಷಗಳ ಹಿಂದೆ ನಾನು ನೀರಾ ಕುಡಿದಿದ್ದೆ. ಅದು ಜ್ಯೂಸ್ ನಂತಿತ್ತು. ನನಗೆ ಯಾವುದೇ ಮತ್ತು ಬರಲಿಲ್ಲ” ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತು ಸ್ವಾರಸ್ಯಕರ ಚರ್ಚೆಗೆ ಗ್ರಾಸವಾಯಿತು. ಪ್ರಶ್ನೋತ್ತರ ಕಲಾಪದ ವೇಳೆ ಬಿ.ಕೆ ಹರಿಪ್ರಸಾದ್ ಅವರು ಸಾರಾಯಿ ನಿಷೇಧದ ನಂತರ ಅನೇಕರು ಬೀದಿಗೆ ಬಂದಿದ್ದು, ಅಬಕಾರಿ ಇಲಾಖೆ ವತಿಯಿಂದ ಇವರಿಗಾಗಿ ಯಾವುದಾದರೂ ಕಾರ್ಯಕ್ರಮ ಹಮ್ಮಿಕೊಂಡಿದೆಯೇ ಎಂದು ಪ್ರಶ್ನೆ ಕೇಳಿದರು. ಈ ಸಂದರ್ಭದಲ್ಲಿ ಸೇಂದಿ, ಸಾರಾಯಿಯನ್ನು ಉಪಕಸುಬಾಗಿಸಿಕೊಂಡಿದ್ದ ಸಮುದಾಯಕ್ಕೆ ನೀರಾ ಮೂಲಕ ಪರ್ಯಾಯ … Continue reading *ನೀರಾ ಕುಡಿದಾಗ ನನಗೆ ಮತ್ತು ಬರಲಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್*