*ಸಂವಿಧಾನದ ಪ್ರತಿ ಹಿಡಿದು, ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಭಾರತದ ಸಂವಿಧಾನ ಪ್ರತಿ ಹಿಡಿದು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು.Home add -Advt ಲೋಕಭವನದ ಗಾಜಿನ ಮನೆಯಲ್ಲಿ ಬುಧವಾರ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹಲೋಟ್ ಅವರು ಬೋಧಿಸಿದ ಗೌಪ್ಯತಾ ಪ್ರಮಾಣ ವಚನವನ್ನು ಶಿವಕುಮಾರ್ ಅವರು ಬುಧವಾರ ಸ್ವೀಕರಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ರಣದೀಪ್ … Continue reading *ಸಂವಿಧಾನದ ಪ್ರತಿ ಹಿಡಿದು, ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ*