*ಕಾವೇರಿ ಐದನೇ ಹಂತದ ಯೋಜನೆಯಿಂದ ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯಿಂದ ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶನಿವಾರ ಈ ವಿಚಾರ ತಿಳಿಸಿದರು. “ಅಕ್ಟೊಬರ್ 16ರಂದು ಬೆಂಗಳೂರಿಗೆ ಬಹಳ ವಿಶೇಷವಾದ ದಿನ. ಕಾವೇರಿ ಕುಡಿಯುವ ನೀರಿನ ಐದನೇ ಹಂತದ ಯೋಜನೆ ಜಾರಿಯಾಗುತ್ತಿದೆ. ಇಷ್ಟು ದಿನ ಬೆಂಗಳೂರಿಗೆ ನಾಲ್ಕು ಹಂತಗಳ ಯೋಜನೆಯಲ್ಲಿ ಕುಡಿಯುವ ನೀರನ್ನು ಪೂರೈಸಲಾಗುತ್ತಿತ್ತು. ಈ ಯೋಜನೆ ಜಾರಿಗೆ ಇದ್ದ ಅಡಚಣೆ … Continue reading *ಕಾವೇರಿ ಐದನೇ ಹಂತದ ಯೋಜನೆಯಿಂದ ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲ: ಡಿಸಿಎಂ ಡಿ.ಕೆ. ಶಿವಕುಮಾರ್*