*ಬರ ಪರಿಹಾರವನ್ನೂ ಬಿಡುಗಡೆ ಮಾಡಿಲ್ಲ; ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಇನ್ನೆಷ್ಟು ದಿನ ನೋಡಿಕೊಂಡು ಸುಮ್ಮನಿರಬೇಕು? ಡಿಸಿಎಂ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: “ಕೋವಿಡ್ ಸಮಯದಲ್ಲಿ, ರೈತರು ಹಾಗೂ ಜಿಎಸ್ ಟಿ ವಿಚಾರದಲ್ಲಿ, ಕೇಂದ್ರದ ಯೋಜನೆಗಳ ಅನುದಾನದಲ್ಲಿ, ಬರ ಪರಿಹಾರ, ನರೇಗಾ ಯೋಜನೆ ಹಾಗೂ ನಿರಾವರಿ ಇಲಾಖೆ ಯೋಜನೆಗಳ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ಈ ಅನ್ಯಾಯವನ್ನು ನೋಡಿಕೊಂಡು ಇನ್ನೆಷ್ಟು ದಿನ ಸುಮ್ಮನೆ ಕೂರಬೇಕು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು. ವಿಧಾನಸೌಧದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಡಿಸಿಎಂ,ರಾಜ್ಯದ ಹಿತ ಕಾಯುವ ಹೋರಾಟಕ್ಕೆ ನಾವೆಲ್ಲರೂ ಒಟ್ಟಾಗಿ ಹೆಜ್ಜೆ ಇಡಬೇಕಿದೆ. ರಾಜ್ಯದ ಜನ ನಮಗೆ … Continue reading *ಬರ ಪರಿಹಾರವನ್ನೂ ಬಿಡುಗಡೆ ಮಾಡಿಲ್ಲ; ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಇನ್ನೆಷ್ಟು ದಿನ ನೋಡಿಕೊಂಡು ಸುಮ್ಮನಿರಬೇಕು? ಡಿಸಿಎಂ ಆಕ್ರೋಶ*