*ಜತೆಗೂಡುವುದು ಆರಂಭ, ಜತೆಗೂಡಿ ಆಲೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು; ವಿಪಕ್ಷ ನಾಯಕರ ಮಹಾ ಮೈತ್ರಿಕೂಟದ ಸಭೆ ಬಗ್ಗೆ ಡಿಸಿಎಂ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶದ ಹಿತಾಸಕ್ತಿ ಕಾಯಲು ವಿರೋಧ ಪಕ್ಷಗಳು ಒಂದುಗೂಡುತ್ತಿರುವುದು ಉತ್ತಮ ಆರಂಭ. ಜತೆಗೂಡುವುದು ಆರಂಭ, ಜತೆಗೂಡಿ ಆಲೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟ್ಎಂಡ್ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ದೇಶದ ಭವಿಷ್ಯವನ್ನು ಹೇಗೆ ರೂಪಿಸಬೇಕು ಎಂಬುದರ ಬಗ್ಗೆ ನಾಳೆ ದೊಡ್ಡ ಮಟ್ಟದ ಸಭೆ ನಡೆಯಲಿದೆ. ಇದು ಕೇವಲ ಒಂದು ಪಕ್ಷದ ಸಭೆಯಲ್ಲ. ದೇಶದ 140 ಕೋಟಿ ಜನರು ಎದುರಿಸುತ್ತಿರುವ ವಿವಿಧ … Continue reading *ಜತೆಗೂಡುವುದು ಆರಂಭ, ಜತೆಗೂಡಿ ಆಲೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು; ವಿಪಕ್ಷ ನಾಯಕರ ಮಹಾ ಮೈತ್ರಿಕೂಟದ ಸಭೆ ಬಗ್ಗೆ ಡಿಸಿಎಂ ಹೇಳಿಕೆ*