*ಕೇಂದ್ರ ಸಚಿವ HDKಗೆ ಬಹಿರಂಗ ಸವಾಲು ಹಾಕಿದ ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಕುಮಾರಸ್ವಾಮಿ ಜೀವನ ಬರೀ ಹಿಟ್ ಅಂಡ್ ರನ್ ಮಾಡುವುದೇ ಆಗಿದೆ. ಅವರು ಬೀದಿಯಲ್ಲಿ ಹಿಟ್ ಅಂಡ್ ರನ್ ಮಾಡುವ ಬದಲು ಮಾಧ್ಯಮಗಳಲ್ಲಿ ಚರ್ಚೆಗೆ ಬರಲಿ, ಇಲ್ಲವೇ ಅವರ ಶಾಸಕರಿಂದ ಸದನದಲ್ಲಿ ಚರ್ಚೆ ಮಾಡಿಸಲಿ ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿಗೆ ಸವಾಲೆಸೆದಿದ್ದಾರೆ. ಕಸ ವಿಲೇವಾರಿ ಟೆಂಡರ್ ನಲ್ಲಿ 15 ಸಾವಿರ ಕೋಟಿ ಲಂಚ ಪಡೆಯಲಾಗಿದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಸೋಮವಾರ ಗಮನ ಸೆಳೆದಾಗ ಪ್ರತಿಕ್ರಿಯೆ … Continue reading *ಕೇಂದ್ರ ಸಚಿವ HDKಗೆ ಬಹಿರಂಗ ಸವಾಲು ಹಾಕಿದ ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed