*ದುರ್ಬಲರು ಎನ್ನುವ ಮನೋಭಾವನೆಯನ್ನು ಶೋಷಿತರು ತೆಗೆದು ಹಾಕಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಕರೆ*
ಪ್ರಗತಿವಾಹಿನಿ ಸುದ್ದಿ: “ಹಿಂದುಳಿದವರು, ಪರಿಶಿಷ್ಟ ಸಮುದಾಯ, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಕ್ಕೆ ಸೇರಿದ ಜನರು ಎಂದಿಗೂ ದುರ್ಬಲರು ಎನ್ನುವ ಭಾವನೆ ಇಟ್ಟುಕೊಳ್ಳಬಾರದು. ಇಂತಹ ಮನೋಭಾವವನ್ನು ಮನಸ್ಸಿನಿಂದ ತೆಗೆದುಹಾಕಬೇಕು. ಬಾಬು ಜಗಜೀವನ್ ರಾಮ್ ಅವರು ಸಂತ ರವಿದಾಸರು ಹೇಳುವಂತೆ ʼನನ್ನ ಭಕ್ತಿಯೇ ನನ್ನ ಜಾತಿ, ನನ್ನ ಕರ್ಮವೇ ನನ್ನ ಧರ್ಮʼಎಂದು ರಾಜಕಾರಣ ಮಾಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಹಾಗೂ ವಿಧಾನಸೌಧದ ಆವರಣದಲ್ಲಿ ಶನಿವಾರ ನಡೆದ ಬಾಬು ಜಗಜೀವನ್ ರಾಮ್ … Continue reading *ದುರ್ಬಲರು ಎನ್ನುವ ಮನೋಭಾವನೆಯನ್ನು ಶೋಷಿತರು ತೆಗೆದು ಹಾಕಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಕರೆ*
Copy and paste this URL into your WordPress site to embed
Copy and paste this code into your site to embed