*ಬೊಮ್ಮಾಯಿ ಅವರ ಧಮ್ಮು ತಾಕತ್ತಿಗೆ ಜನ ಈಗಾಗಲೇ ಉತ್ತರ ನೀಡಿದ್ದಾರೆ; ಮಾಜಿ ಸಿಎಂ ಗೆ ಟಾಂಗ್ ನೀಡಿದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾವು ರಾಜ್ಯದ ಜನರಿಗೆ ಐದು ಗ್ಯಾರಂಟಿ ನೀಡಿದ್ದು, ಅದರಲ್ಲಿ ಅನ್ನಭಾಗ್ಯ ಯೋಜನೆ ಮೂಲಕ 10 ಕೆ.ಜಿ ಅಕ್ಕಿ ನೀಡುವುದಾಗಿ ವಾಗ್ದಾನ ನೀಡಿದ್ದೇವೆ. ಹೆಚ್ಚುವರಿ 5 ಕೆ.ಜಿ ಅಕ್ಕಿ ಖರೀದಿಗೆ ಭಾರತೀಯ ಆಹಾರ ನಿಗಮ ಆರಂಭದಲ್ಲಿ ಒಪ್ಪಿಗೆ ನೀಡಿತ್ತು. ಆದರೆ ರಾಜಕೀಯ ಉದ್ದೇಶದಿಂದ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ವಿಫಲಗೊಳಿಸಲು ಇದೀಗ ಅಕ್ಕಿ ನೀಡಲು ನಿರಾಕರಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಬಡವರಿಗೆ ಬಿಜೆಪಿಯ ಕೇಂದ್ರ ಸರ್ಕಾರ … Continue reading *ಬೊಮ್ಮಾಯಿ ಅವರ ಧಮ್ಮು ತಾಕತ್ತಿಗೆ ಜನ ಈಗಾಗಲೇ ಉತ್ತರ ನೀಡಿದ್ದಾರೆ; ಮಾಜಿ ಸಿಎಂ ಗೆ ಟಾಂಗ್ ನೀಡಿದ ಡಿ.ಕೆ.ಶಿವಕುಮಾರ್*