*ನನ್ನ ಮೇಲಿನ ಆರೋಪ ಸಾಬೀತಾದರೆ ಇಂದೇ ರಾಜಕೀಯ ನಿವೃತ್ತಿ; ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ತಿರುಗೇಟು ನೀಡಿರುವ ಡಿ.ಕೆ.ಶಿವಕುಮಾರ್ ವಿಪಕ್ಷ ನಾಯಕರಿಗೆ ಬಹಿರಂಗ ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನನ್ನ ಮೇಲಿನ ಕಮಿಷನ್ ಆರೋಪ ಸಾಬೀತಾದರೆ ಇಂದೇ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ಬೊಮ್ಮಾಯಿ, ಆರ್.ಅಶೋಕ್ ರಾಜಕೀಯದಿಂದ ನಿವೃತ್ತಿಯಾಗುತ್ತಾರಾ? ಎಂದು ಸವಾಲು ಹಾಕಿದರು. ಗುತ್ತಿಗೆದಾರರ ದೂರಿನ ಹಿಂದೆ ಯಾರಿದ್ದಾರೆ ಎಂಬುದು ಗೊತ್ತು. ಯಾರಿಗೆಲ್ಲ ದೂರು ನೀಡುತ್ತಾರೆ ನೀಡಲಿ. ಯಾರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಸರ್ಕಾರ ನಡೆಸುವ ನಮಗೆ … Continue reading *ನನ್ನ ಮೇಲಿನ ಆರೋಪ ಸಾಬೀತಾದರೆ ಇಂದೇ ರಾಜಕೀಯ ನಿವೃತ್ತಿ; ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲು*