*ಖಂಡ್ರೆ ಕುಟುಂಬ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಭೀಮಣ್ಣ ಖಂಡ್ರೆ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ವೀರಶೈವ ಸಮಾಜದ ಅಧ್ಯಕ್ಷರಾಗಿ ಕೆಲಸ ಮಾಡಿ ಇಡೀ ರಾಜ್ಯದಲ್ಲಿ ಸಂಘಟನೆ ಮಾಡಿದ್ದಾರೆ. ಈ ಕುಟುಂಬ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ. ಈ ಕುಟುಂಬ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. Home add -Advt ಭೀಮಣ್ಣ ಖಂಡ್ರೆ ಅವರ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿ ನಮನ ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಬದುಕಿನಲ್ಲಿ ದೊಡ್ಡ … Continue reading *ಖಂಡ್ರೆ ಕುಟುಂಬ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed