*ಹರ್ ಘರ್ ತಿರಂಗಾ ಮಾಡಿದವರು ಈಗ ತಿರಂಗಾ ಮರೆತರಾ? ಬಿಜೆಪಿ ನಾಯಕರಿಗೆ ಡಿಸಿಎಂ ಪ್ರಶ್ನೆ*
HDKಗೂ ಟಾಂಗ್ ನೀಡಿದ ಡಿ.ಕೆ.ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ: “ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.Home add -Advt ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಮಂಗಳವಾರ ಪ್ರತಿಕ್ರಿಯಿಸಿದರು. ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಕೇಸರಿ ಶಾಲು ಧರಿಸಿ ಬಿಜೆಪಿ ನಾಯಕರ ಜತೆ ಪ್ರತಿಭಟನೆ ಮಾಡಿದ ಬಗ್ಗೆ ಮಾಧ್ಯಮದವರು ಕೇಳಿದಾಗ ಅವರು ಪ್ರತಿಕ್ರಿಯಿಸಿದ್ದು ಹೀಗೆ; “ಇದು ಅವರ ಪಕ್ಷದ ವಿಚಾರ, ಅವರು ಏನಾದರೂ ಮಾಡಿಕೊಳ್ಳಲಿ. ನಮಗೂ … Continue reading *ಹರ್ ಘರ್ ತಿರಂಗಾ ಮಾಡಿದವರು ಈಗ ತಿರಂಗಾ ಮರೆತರಾ? ಬಿಜೆಪಿ ನಾಯಕರಿಗೆ ಡಿಸಿಎಂ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed