*ಕುಮಾರಸ್ವಾಮಿ ಅವರು ಹೇಳಿದ್ದನ್ನೇ ನಾನು ಪಾಲನೆ ಮಾಡುತ್ತಿದ್ದೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್*
ಬಿಜೆಪಿ ಹಾಗೂ ದಳದವರಿಗೆ ನಾನು ಉತ್ತರಕೊಡಬೇಕಾಗಿಲ್ಲ; ಡಿಸಿಎಂHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾವು ಮತ್ತು ತಮಿಳುನಾಡಿನವರು ಅಣ್ಣ ತಮ್ಮಂದಿರಂತೆ ಕಾವೇರಿ ವಿಚಾರ ಬಗೆಹರಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಹಿಂದೆ ಹೇಳಿದ್ದರು. ಅವರ ಮಾತಿನಂತೇ ನಾನು ನಡೆಯುತ್ತಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ ನೀಡಿದ್ದಾರೆ. ವಿಧಾನಸೌಧದಲ್ಲಿ ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ನೀರಿನ ವಿಚಾರವಾಗಿ ದಿನಾ ಜಗಳ ಮಾಡುವುದ್ದಕ್ಕಿಂತ, ಮಾತನಾಡಿ ಬಗೆಹರಿಸಿಕೊಳ್ಳಬೇಕು ಎಂಬುದು ನನ್ನ ಆಶಯ. ತಮಿಳುನಾಡು … Continue reading *ಕುಮಾರಸ್ವಾಮಿ ಅವರು ಹೇಳಿದ್ದನ್ನೇ ನಾನು ಪಾಲನೆ ಮಾಡುತ್ತಿದ್ದೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed