*ಕಾವೇರಿ ವಿವಾದ: CWRC ಆದೇಶದ ಬಗ್ಗೆ ಡಿಸಿಎಂ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎರಡೂ ರಾಜ್ಯಗಳಲ್ಲಿನ ನೀರಿನ ಪ್ರಮಾಣದ ಮಾಹಿತಿ ಪಡೆದು, ತಮಿಳುನಾಡಿಗೆ ಈ ತಿಂಗಳು 31ರವರೆಗೂ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವುದನ್ನು ಮುಂದುವರಿಸಲು ಆದೇಶಿಸಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಕಳೆದ ಎರಡು ಮೂರು ದಿನಗಳಿಂದ ನಮ್ಮ ಆಣೆಕಟ್ಟುಗಳಿಗೆ ನಿತ್ಯ 8 ರಿಂದ 10 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ನಾವು ನಮ್ಮ ರೈತರನ್ನು ರಕ್ಷಣೆ ಮಾಡುವ ಕೆಲಸ ಮಾಡಿದ್ದೇವೆ … Continue reading *ಕಾವೇರಿ ವಿವಾದ: CWRC ಆದೇಶದ ಬಗ್ಗೆ ಡಿಸಿಎಂ ಹೇಳಿದ್ದೇನು?*