*ಕೋವಿಡ್ ಸಮಯದಲ್ಲಿ ಸುರೇಶ್ ಮಾಡಿದ ಜನಸೇವೆಯನ್ನು ಕುಮಾರಣ್ಣ ಮಾತ್ರವಲ್ಲ ದೇಶದ ಯಾವುದೇ ನಾಯಕ ಮಾಡಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಕಾರ್ಯಕರ್ತರ ಹೊಂದಾಣಿಕೆ ಇಲ್ಲದ ಕಾರಣ ಚನ್ನಪಟ್ಟಣದಲ್ಲಿ ಅಮಿತ್ ಷಾ ರೋಡ್ ಶೋ ಪ್ರಗತಿವಾಹಿನಿ ಸುದ್ದಿ: “ಕೋವಿಡ್ ಸಮಯದಲ್ಲಿ ಸಂಸದ ಡಿ.ಕೆ ಸುರೇಶ್ ಅವರು ಮಾಡಿದ ಜನಸೇವೆ, ಕೆಲಸಗಳನ್ನು ಕುಮಾರಣ್ಣ ಮಾತ್ರವಲ್ಲ ದೇಶದ ಬೇರೆ ಯಾವುದೇ ನಾಯಕ ಮಾಡಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು. ರಾಜರಾಜೇಶ್ವರಿ ನಗರ ವ್ಯಾಪ್ತಿಯಲ್ಲಿ ಅಪಾರ್ಟ್ಮೆಂಟ್ ನಿವಾಸಿಗಳ ಭೇಟಿ ವಿಚಾರವಾಗಿ ಮಾಹಿತಿ ನೀಡಿದ ಅವರು, “ರಾಜರಾಜೇಶ್ವರಿ ನಗರ ದೇವರ ಹೆಸರಲ್ಲಿದೆ. … Continue reading *ಕೋವಿಡ್ ಸಮಯದಲ್ಲಿ ಸುರೇಶ್ ಮಾಡಿದ ಜನಸೇವೆಯನ್ನು ಕುಮಾರಣ್ಣ ಮಾತ್ರವಲ್ಲ ದೇಶದ ಯಾವುದೇ ನಾಯಕ ಮಾಡಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*