*ಡಿ.ಕೆ.ಶಿಯಿಂದ 100 ಕೋಟಿ ಆಫರ್ ಎಂದ ದೇವರಾಜೇಗೌಡ: ಆತನಿಗೆ ತಲೆಕೆಟ್ಟಿದೆ ಎಂದು ಕಿಡಿಕಾರಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವನ್ಣ ಪೆನ್ ಡ್ರೈವ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣದ ಬಗ್ಗೆ ಎಸ್ ಐಟಿ ತನಿಖೆ ಚುರುಕುಗೊಳಿಸಿದೆ. ಪೆನ್ ಡ್ರೈವ್ ಪ್ರಕರಣ, ಆತ್ಯಾಚಾರ ಆರೋಪ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.Home add -Advt ಡಿಸಿಎಂ.ಡಿ.ಕೆ.ಶಿವಕುಮಾರ್ 100 ಕೋಟಿ ಆಫರ್ ನೀಡಿದ್ದರು ಎಂದು ದೇವರಾಜೇಗೌಡ ಆರೋಪಿಸಿದ್ದು, ಭಾರೀ ಚರ್ಚೆಗೆ … Continue reading *ಡಿ.ಕೆ.ಶಿಯಿಂದ 100 ಕೋಟಿ ಆಫರ್ ಎಂದ ದೇವರಾಜೇಗೌಡ: ಆತನಿಗೆ ತಲೆಕೆಟ್ಟಿದೆ ಎಂದು ಕಿಡಿಕಾರಿದ ಡಿಸಿಎಂ*