*ಭಾರತೀಯರಿಗೆ ಕೈ-ಕಾಲಿಗೆ ಕೋಳ ಹಾಕಿ ಅಮೆರಿಕಾದಿಂದ ಗಡಿಪಾರು: ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ: ದೇಶ, ಧರ್ಮ ಯಾವುದೇ ಆಗಿರಲಿ ಮಾನವೀಯತೆ ಮುಖ್ಯ. ಸರಪಳಿ ಕಟ್ಟಿ ನಡೆಸಿಕೊಳ್ಳುವುದು ಸರಿಯಲ್ಲ. ಇದು ಖಂಡನೀಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕನಕಪುರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.Home add -Advt ಅಕ್ರಮವಾಗಿ ನೆಲೆಸಿದ್ದಾರೆ ಎಂದು ಕೆಲವು ಭಾರತೀಯರನ್ನು ಅಮೆರಿಕ ಸರ್ಕಾರ ಕೈ ಕಾಲಿಗೆ ಕಬ್ಬಿಣದ ಸರಪಳಿ ಕಟ್ಟಿ ಭಾರತಕ್ಕೆ ವಾಪಸ್ ಕಳಿಸಿರುವ ಬಗ್ಗೆ ಕೇಳಿದಾಗ, “ಈ ಹಿಂದೆ ಕೂಲಿ ಕಾರ್ಮಿಕರಿಗೆ ಸರಪಳಿ ಹಾಕಿ ಕಟ್ಟುತ್ತಿದ್ದದ್ದನ್ನು ನಾವು ನೋಡಿದ್ದೇವೆ. … Continue reading *ಭಾರತೀಯರಿಗೆ ಕೈ-ಕಾಲಿಗೆ ಕೋಳ ಹಾಕಿ ಅಮೆರಿಕಾದಿಂದ ಗಡಿಪಾರು: ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ*
Copy and paste this URL into your WordPress site to embed
Copy and paste this code into your site to embed