*ನಮ್ಮ ಜಾಹೀರಾತಿನಲ್ಲಿ ಮತ ಯಾಚನೆ ಮಾಡಿಲ್ಲ, ಹೀಗಾಗಿ ನೀತಿ ಸಂಹಿತೆ ಉಲ್ಲಂಘನೆ ಅಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: “ನಮ್ಮ ಸರ್ಕಾರದ ಜಾಹೀರಾತಿನಲ್ಲಿ ನಮ್ಮ ಸಾಧನೆಗಳನ್ನು ಹೇಳಿಕೊಂಡಿದ್ದೇವೆಯೇ ಹೊರತು ಮತಯಾಚನೆ ಮಾಡಿಲ್ಲ. ಹೀಗಾಗಿ ಇದು ನೀತಿ ಸಂಹಿತೆ ಉಲ್ಲಂಘನೆ ಆಗುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಉತ್ತರಿಸಿದರು. ತೆಲಂಗಾಣದ ಪತ್ರಿಕೆಗಳಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾಹಿರಾತಿನ ವಿಚಾರವಾಗಿ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು.Home add -Advt … Continue reading *ನಮ್ಮ ಜಾಹೀರಾತಿನಲ್ಲಿ ಮತ ಯಾಚನೆ ಮಾಡಿಲ್ಲ, ಹೀಗಾಗಿ ನೀತಿ ಸಂಹಿತೆ ಉಲ್ಲಂಘನೆ ಅಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*