*HDK ‘ತಿಮಿಂಗಿಲ’ ಹೇಳಿಕೆಗೆ ಡಿಸಿಎಂ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: “ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಟೀಕೆ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪೆನ್ ಡ್ರೈವ್ ವಿಚಾರದಲ್ಲಿ ಅಂದು ಮಹಾನಾಯಕ ಎಂದು ಟೀಕೆ ಮಾಡಿದ್ದ ಕುಮಾರಸ್ವಾಮಿ ಅವರು ಇಂದು ತಮ್ಮನ್ನು ತಿಮಿಂಗಿಲ ಎಂದು ಹೇಳಿರುವ ಬಗ್ಗೆ ಮಾಧ್ಯಮದವರು ಗಮನ … Continue reading *HDK ‘ತಿಮಿಂಗಿಲ’ ಹೇಳಿಕೆಗೆ ಡಿಸಿಎಂ ತಿರುಗೇಟು*