*ಅವರು ಗೋಡಂಬಿ, ದ್ರಾಕ್ಷಿ ತಿನ್ನಲು ಕಳ್ಸಿದ್ರಾ? ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: “ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದ್ದು, ಈ ಯೋಜನೆ ಜಾರಿಗೆ ಸಹಕಾರ ನೀಡಿ ಎಂದು ನಮ್ರತೆಯಿಂದ ಕೇಳಿಕೊಳ್ಳುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಮಿಳುನಾಡಿಗೆ ಮನವಿ ಮಾಡಿದರು.Home add -Advt ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡು ಸರ್ಕಾರ ಸರ್ವಪಕ್ಷ ಸಭೆ ಕರೆದಿರುವ ಬಗ್ಗೆ ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಕಾವೇರಿ ನೀರಿನ ವಿಚಾರದಲ್ಲಿ ನಾವು ಸರ್ವಪಕ್ಷ ಸಭೆ ಮಾಡಿದಂತೆ, ತಮಿಳುನಾಡಿನವರು ಸಹ ಸರ್ವಪಕ್ಷ ಸಭೆ ಮಾಡುತ್ತಿದ್ದಾರೆ. ಅದು ಅವರ ಹಕ್ಕು. … Continue reading *ಅವರು ಗೋಡಂಬಿ, ದ್ರಾಕ್ಷಿ ತಿನ್ನಲು ಕಳ್ಸಿದ್ರಾ? ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ*