*ಕುಮಾರಣ್ಣನ ಆಡಳಿತ ಸ್ವಂತಕ್ಕಾಗಿ, ನನ್ನ ಆಡಳಿತ ಜನರಿಗಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್*

ಅರ್ಜಿ ಕೊಟ್ಟಿರುವ ಎಲ್ಲರಿಗೂ ನೀವೇಶನ ಪ್ರಗತಿವಾಹಿನಿ ಸುದ್ದಿ: “ಕುಮಾರಣ್ಣನ ಆಡಳಿತ ಸ್ವಂತಕ್ಕೆ, ನನ್ನ ಆಡಳಿತ ತಾಲ್ಲೂಕು ಹಾಗೂ ಜನರಿಗಾಗಿ. ನನ್ನ ಆಡಳಿತವೇ ಬೇರೆ, ಕುಮಾರಣ್ಣನ ಆಡಳಿತವೇ ಬೇರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಚನ್ನಪಟ್ಟಣದ ಆದಿಲ್ ಷಾ (ಟಿಪ್ಪು) ಮೈದಾನದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ದಾಖಲೆ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. ಈ ವೇಳೆ ಅವರು ಹೇಳಿದ್ದಿಷ್ಟು; “ಕಳೆದ ಮೂರು ತಿಂಗಳಲ್ಲಿ ಚನ್ನಪಟ್ಟಣ … Continue reading *ಕುಮಾರಣ್ಣನ ಆಡಳಿತ ಸ್ವಂತಕ್ಕಾಗಿ, ನನ್ನ ಆಡಳಿತ ಜನರಿಗಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್*