*ಕುಮಾರಣ್ಣನ ಆಡಳಿತ ಸ್ವಂತಕ್ಕಾಗಿ, ನನ್ನ ಆಡಳಿತ ಜನರಿಗಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್*
ಅರ್ಜಿ ಕೊಟ್ಟಿರುವ ಎಲ್ಲರಿಗೂ ನೀವೇಶನ ಪ್ರಗತಿವಾಹಿನಿ ಸುದ್ದಿ: “ಕುಮಾರಣ್ಣನ ಆಡಳಿತ ಸ್ವಂತಕ್ಕೆ, ನನ್ನ ಆಡಳಿತ ತಾಲ್ಲೂಕು ಹಾಗೂ ಜನರಿಗಾಗಿ. ನನ್ನ ಆಡಳಿತವೇ ಬೇರೆ, ಕುಮಾರಣ್ಣನ ಆಡಳಿತವೇ ಬೇರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.Home add -Advt ಚನ್ನಪಟ್ಟಣದ ಆದಿಲ್ ಷಾ (ಟಿಪ್ಪು) ಮೈದಾನದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ದಾಖಲೆ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. ಈ ವೇಳೆ ಅವರು ಹೇಳಿದ್ದಿಷ್ಟು; “ಕಳೆದ ಮೂರು … Continue reading *ಕುಮಾರಣ್ಣನ ಆಡಳಿತ ಸ್ವಂತಕ್ಕಾಗಿ, ನನ್ನ ಆಡಳಿತ ಜನರಿಗಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್*
Copy and paste this URL into your WordPress site to embed
Copy and paste this code into your site to embed