ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾನು ಏನು ಮಾಡಿದ್ದೇನೆ, ಕುಮಾರಸ್ವಾಮಿ ಏನು ಮಾಡಿದ್ದಾರೆ ಎಂದು ಬಹಿರಂಗ ಚರ್ಚೆ ಮಾಡೋಣ. ಅವರು ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ಸದಾಶಿವನಗರ ನಿವಾಸದ ಬಳಿ, ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಅವರು ಈ ರೀತಿ ಉತ್ತರಿಸಿದರು. “ಯಾರು ಏನೇನು ಮಾಡಿದ್ದಾರೆ ಎಂದು ಎಲ್ಲವನ್ನೂ ಬಿಚ್ಚಿ ಮಾತನಾಡೋಣ. ಬಹಿರಂಗ ಚರ್ಚೆ ಮಾಡಲು ನಾನೂ ಸಿದ್ಧ. ಮೂರು ದಿನಗಳ ನಂತರ … Continue reading *ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ, ಚರ್ಚೆಗೆ ಸಮಯ ನಿಗದಿ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಸವಾಲು*
Copy and paste this URL into your WordPress site to embed
Copy and paste this code into your site to embed