*ಮೈತ್ರಿ ಅಭ್ಯರ್ಥಿ ಸೋಲಿನ ಭಯದಿಂದ ಕಾಂಗ್ರೆಸ್ ನವರ ಮೇಲೆ ಐಟಿ ದಾಳಿ: ಡಿಸಿಎಂ ವಾಗ್ದಾಳಿ*

ಸುರೇಶ್ ಚಾಲಕನ ಮನೆ ಮೇಲೆ ದಾಳಿ ಮಾಡಿ ಆತನ ಹೆಂಡತಿ ಜುಟ್ಟನ್ನು ಎಳೆದಾಡಿದ್ದಾರೆ, ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾರೆ ಪ್ರಗತಿವಾಹಿನಿ ಸುದ್ದಿ: “ನಾವು ನಮ್ಮ ಜನರಿಗಾಗಿ ಪ್ರಾಣ ಕೊಡುವುದಕ್ಕೂ ಸಿದ್ಧವಿದ್ದೇವೆ. ಈ ದೇಹ ಇರುವುದೇ ನಮ್ಮ ಜನರಿಗಾಗಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕನಕಪುರದ ದೊಡ್ಡಆಲಹಳ್ಳಿಯಲ್ಲಿ ಶಿವಕುಮಾರ್ ಅವರು ಚುನಾವಣೆ ಪ್ರಚಾರದ ಮಧ್ಯೆ ಮಾಧ್ಯಮಗಳ ಜತೆ ಬುಧವಾರ ಮಾತನಾಡಿದರು.Home add -Advt “ನಮ್ಮ ಜನ ನಮಗೆ ಬಹಳ ಪ್ರೀತಿ ವಿಶ್ವಾಸ ತೋರಿದ್ದಾರೆ. ಅವರ ಆಶೀರ್ವಾದದಿಂದ … Continue reading *ಮೈತ್ರಿ ಅಭ್ಯರ್ಥಿ ಸೋಲಿನ ಭಯದಿಂದ ಕಾಂಗ್ರೆಸ್ ನವರ ಮೇಲೆ ಐಟಿ ದಾಳಿ: ಡಿಸಿಎಂ ವಾಗ್ದಾಳಿ*