*ಉದ್ಯೋಗಿಗಳಾಗುವುದಕ್ಕಿಂತ ಉದ್ಯಮಿಗಳಾಗುವತ್ತ ಗಮನ ಹರಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ*

ಪ್ರಗತಿವಾಹಿನಿ ಸುದ್ದಿ: “ಉದ್ಯೋಗ ಪಡೆಯುವುದಷ್ಟೇ ನಿಮ್ಮ ಗುರಿಯಾಗಬಾರದು. ಉದ್ಯಮಿಗಳಾಗಿ ಹತ್ತಾರು ಉದ್ಯೋಗ ಸೃಷ್ಟಿ ಮಾಡುವತ್ತ ಆಲೋಚಿಸಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಯುವಕರಿಗೆ ಕರೆ ನೀಡಿದರು. ಕನಕಪುರದ ಆರ್ ಇ ಎಸ್ ಕಾಲೇಜಿನಲ್ಲಿ ನಡೆದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಶಿವಕುಮಾರ್ ಅವರು ಬುಧವಾರ ಹೇಳಿದ್ದಿಷ್ಟು; “ನೀವೆಲ್ಲರೂ ಉದ್ಯೋಗ ಹುಡುಕಿಕೊಂಡು ಇಲ್ಲಿಗೆ ಬಂದಿದ್ದೀರಿ. ಸದ್ಯಕ್ಕೆ ನೀವು ಉದ್ಯೋಗ ಪಡೆದುಕೊಳ್ಳಿ. ಉದ್ಯೋಗ ಪಡೆದುಕೊಂಡು ಕೆಲ ವರ್ಷಗಳ ಕಾಲ ಕೆಲಸ ಮಾಡಿದ ನಂತರ ಉದ್ಯಮಿಗಳಾಗುವತ್ತ ಗಮನಹರಿಸಿ. ನೀವು ಯಶಸ್ಸು … Continue reading *ಉದ್ಯೋಗಿಗಳಾಗುವುದಕ್ಕಿಂತ ಉದ್ಯಮಿಗಳಾಗುವತ್ತ ಗಮನ ಹರಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ*